Thursday 25 August 2016

ಸಾಹಿತ್ಯ: ಶ್ರೀವ್ಯಾಸರಾಯರು

ಕೃಷ್ಣಾ ನೀ ಬೇಗನೆ ಬಾರೋ
ಬೇಗನೆ ಬಾರೋ ಮುಖವನ್ನೆ ತೋರೋ
ಕಾಲಲಂದುಗೆ ಗೆಜ್ಜೆ ನೀಲದ ಭಾಪುರಿ
ನೀಲವರ್ಣನೆ ನಾಟ್ಯವಾಡುತ ಬಾರೋ
ಉಡಿಯಲ್ಲಿ ಕಿರುಗೆಜ್ಜೆ ಬೆರಳಲ್ಲಿ ಉಂಗುರ
ಕೊರಳೊಳು ಧರಿಸಿದ ವೈಜಯಂತಿ ಮಾಲೆ
ಕಾಶಿಪೀತಾಂಬರ ಕೈಯಲ್ಲಿ ಕೊಳಲು
ಪೂಸಿದ ಶ್ರೀಗಂಧ ಮೈಯೊಳಗಮ್ಮ
ತಾಯಿಗೆ ಬಾಯಲ್ಲಿ ಜಗವನ್ನೆ ತೋರಿದ
ಜಗದೋದ್ಧಾರಕ ನಮ್ಮ ಉಡುಪಿ ಶ್ರೀಕೃಷ್ಣ

No comments:

Post a Comment

TOP 10

  Top 10 Sites for your career 1. Linkedin 2. Indeed 3. Naukri 4. Monster 5. JobBait 6. Careercloud 7. Dice 8. CareerBuilder 9. Jibberjobber...