Friday 14 April 2017

Dr. B. R. Ambedkar

Have you seen any person in world with such bio-data?
*(1891-1956)*

*B.A., M.A., M.Sc., D.Sc., Ph.D., L.L.D.,*
*D.Litt., Barrister-at-La w.*
*B.A.(Bombay University)*
*Bachelor of Arts,*
*MA.(Columbia university) Master*
*Of Arts,*
*M.Sc.( London School of*
*Economics) Master*
*Of Science,*
*Ph.D. (Columbia University)*
*Doctor of*
*philosophy ,*
*D.Sc.( London School of*
*Economics) Doctor*
*of Science*
*L.L.D.(Columbia University)*
*Doctor of*
*Laws ,*
*D.Litt.( Osmania* *University)*
 *Doctor of*
*Literature,*
*Barrister-at-La  (Gray's Inn,*
*London) law*
*qualification for a lawyer in*
*royal court of*
*England.*
*Elementary Education, 1902*
*Satara,*
*Maharashtra*
*Matriculation, 1907,*
*Elphinstone High*
*School, Bombay Persian etc.,*
*Inter 1909,Elphinston e*
*College,Bombay*
*Persian and English*
*B.A, 1912 Jan, Elphinstone*
*College, Bombay,*
*University of Bombay,*
*Economics & Political*
*Science*
*M.A 2-6-1915 Faculty of* *Political*
*Science*,
*Columbia University, New York,*
*Main-*
*Economics*
*Ancillaries-Soc iology,* *History*
*Philosophy,*
*Anthropology, Politics*
*Ph.D 1917 Faculty of* *Political*
*Science,*
*Columbia University, New* *York,*
*The*
*National Divident of India - A*
*Historical and*
*Analytical Study'*
*M.Sc 1921 June London* *School*
*of*
*Economics, London 'Provincial*
*Decentralizatio n of Imperial*
*Finance in*
*British India'*
*Barrister-at- Law 30-9-1920*
*Gray's Inn,*
*London Law*
*D.Sc 1923 Nov London* *School*,
*of*
*Economics, London 'The*
*Problem of the*
*Rupee - Its origin and it's,*
*solution' was*
*accepted for the degree of D.Sc.*
*(Economics).*
*L.L.D (Honoris Causa) 5-6-1952*
*Columbia*
*University, New York For HIS*
*achievements,*
*Leadership and authoring the constitution of India*
*D.Litt (Honoris Causa)*
*12-1-1953 Osmania*
*University, Hyderabad For HIS*
*achievements,*
*Leadership and writing the*
*constitution of*

*India!*

*Name:*
*✅ Dr. B. R. Ambedkar✅*

Akshara Ramayana

*ಅಕ್ಷರ ರಾಮಾಯಣ*

*ಅ*ಯೋಧ್ಯೆಯರಸನು ದಶರಥನು
*ಆ*ತ್ಮಜರು ಬೇಕೆಂಬ ಬಯಕೆಯ ಹೊತ್ತಿಹನು
*ಇ*ಷ್ಟಿಯಮಾಡಿದ ಜಗಮೆಚ್ಚಿದ ರೀತಿಯಲಿ
*ಈ*ಶ್ವರ ಕೃಪೆಯಲಿ ದೊರೆಯಿತು ಪಾಯಸವು
*ಉ*ದಾತ್ತ ದೊರೆಯಿತ್ತನು ಮೂವರು ಸತಿಯರಿಗೆ
*ಊ*ಟವ ಮಾಡಲು ಪಡೆದರು ನಾಲ್ವರನು
*ಋ*ಷಿವರ ವಿಶ್ವಾಮಿತ್ರರು ಕೇಳಿದರು ಕಳಿಸು
*ೠ*ಕ್ಷ ಜನರನು ಶಿಕ್ಷಿಸಲು ರಾಮನನು
*ಎ*ಸುಳೆಗಳೊಂದಿಗೆ ದಂಡಕಾರಣ್ಯಕೆ
*ಏ*ಳಿಗೆ ಋಷಿಜನಕೆಂದು ಜತೆಯಲಿ ಲಕ್ಷ್ಮಣನು
*ಒ*ಮ್ಮೆಲೆ ಖರದೂಷಣರ ಬಡಿದು ಜನಕಪುರಕೆ
*ಓ*ಲಗದಲಿ ರಾಮನು ಶಿವಧನುವ ಮುರಿದು
*ಔ*ತ್ಸುಕತೆಯಲಿ ಸೀತಾಮಾಲೆಗೆ ಕೊರಳೊಡ್ಡಿ
*ಅಂ*ಬಾ ಸೀತಾ ಸ್ವಯಂವರ ಸಂಭ್ರಮವು
*ಅಃ*ಅಃ ಶ್ರೀರಾಮ ಸೀತಾ ವಿವಾಹ ವೈಭವವು

*ಕ*ಟುವರ ಬೇಡಿದಳು ಕೈಕೇಯಿ ದಶರಥನ
*ಖ*ತಿಗೊಳ್ಳದೆ ಸೀತಾಲಕ್ಷ್ಮಣರೊಡನೆ
*ಗ*ಮನ ಕಾನನಕೆ ಉಟ್ಟು ನಾರುಮಡಿ
*ಘ*ಟಸಂಭವನಿತ್ತನು ಹರಿಚಾಪವನು
*ಙ* ಙ ಅನ್ನುತ ಪ್ರಾಣಿಗಳೊಡನಾಡಿದಳು ಸೀತೆ

*ಚ*ಳಿಗಾಳಿ ಉರಿಬಿಸಿಲ ಸಹಿಸುತ ರಾಘವನು
*ಛ*ವಿಗುಂದದೆ ಕಾಡಲಿ ಕಾಲವ ಕಳೆಯುತಲಿರಲು
*ಜ*ಯಜಯ ರಾಘವ ಎನ್ನುತ ಭರತನು ಬಂದು
*ಝ*ಗಮಗಿಸುವ ರಾಮಪಾದುಕೆಗಳ ಪಡೆಯಲು
*ಜ್ಞಾ*ನಿವರೇಣ್ಯ ರಘುಕುಲತಿಲಕ ತಮ್ಮನ ತಬ್ಬಿದನು

*ಟ*ವುಳಿಯಾಡದೆ ರಾಜ್ಯವ ನೀಯುವೆನು
*ಠ*ಕ್ಕೆಯ ಹಾರಿಸುವೆ ಎನೆ ರಾಮನು ಖಂಡಿಸಿದ
*ಡ*ನಿಯುಳಿಯಲು ಪಾದುಕೆಗಳ ಕೈಗೊಂಡು
*ಢ*ಕ್ಕೆಯ ಬಾರಿಸುವನೆ ಭರತನು
*ಣ*ಣ ಣಣ ಶಬ್ದವು ಎಲ್ಲೆಡೆ ಕೇಳಿಸಿತು

*ತ*ರುಣಿಯ ಮಾತನು ಲೆಕ್ಕಿಸಿ ರಾಘವ
*ಥ*ಳಥಳಿಪ ಜಿಂಕೆಯ ಹಿಂದೋಡಿದನು
*ದ*ನಿರಾಮದೆನುತ ಅತ್ತ ತೆರಳಿದ ಲಕ್ಷ್ಮಣನು
*ಧ*ಣಿಗಳಾಶ್ರಮ ಸೇರುವ ಮೊದಲೆ
*ನ*ಲ್ಲೆಯನಪಹರಿಸಿದ ದಶಶಿರ ರಾವಣನು

*ಪ*ತ್ನಿಯ ಕದ್ದ ಲಂಕಾಪತಿ ಕೊಂದು ಸೀತಾ
*ಫ*ಲ ಪಡೆಯಲು ಸುಗ್ರೀವ ಗೆಳೆತನ ರಾಮನಿಗೆ
*ಬ*ಲಿಷ್ಟ ಜಟಾಯುವಿಂದ ಉಪಕೃತ ರಾಘವ
*ಭ*ವಭಾದೆಯ ಕಳೆಯಲು ಹರಸಿದನು
*ಮ*ರ್ಕಟವೀರ ಹನುಮನ ಮೈತ್ರಿಯ ಬೆಳೆಸಿದನು

*ಯ*ಮಪುರಿಗಟ್ಟಿದ ರಾಮನು ವಾಲಿಯನು
*ರ*ಮಣೀಯ ವಾರ್ತೆ ತಂದನು ಮಾರುತಿಯು
*ಲ*ವಣಾಂಬುಧಿಗೈ ತಂದರು ವಾನರರು
*ವ*ತ್ಸಲನಾಶ್ರಯವಿತ್ತು ವಿಭೀಷಣನಿಗೆ
*ಶ*ರಧಿಯ ದಾಟಿ ಯುದ್ದವ ಹೂಡಿದರು
*ಷ*ಡ್ಗುಣ ಸಹಿತನು ರಾವಣನ ಕೊಂದು
*ಸ*ತಿಯೊಡಗೂಡಿ ಅಯೋಧ್ಯೆಗೆ ಹೊರಡಲು
*ಹ*ನುಮನು ಭರತಗೆ ವಿಷಯವ ತಿಳುಹಿದನು
*ಳ*ಕ್ಷ್ಮೀವಲ್ಲಭನು ಚಂದದಿ ರಾಜ್ಯವನಾಳಿದನು
*ಕ್ಷ*ಮಾಪೂರ್ಣ ರಾಮಚಂದ್ರನು ಕಾಪಾಡಲಿ ಎಲ್ಲರನು.🙏🏼

Thursday 6 April 2017

This song is from Raajakumara film.

ಈ ಹಾಡು ರಾಜಕುಮಾರ ಚಿತ್ರದು
ಬೊಂಬೆ ಹೇಳುತೈತೆ
ಮತ್ತೆ ಹೇಳುತೈತೆ
ನೀನೇ ರಾಜಕುಮಾರ.

ಬೊಂಬೆ ಹೇಳುತೈತೆ
ಮತ್ತೆ ಹೇಳುತೈತೆ
ನೀನೇ ರಾಜಕುಮಾರ.

ಹೊಸ ಬೆಳಕೊಂದು ಹೊಸಿಲಿಗೆ ಬಂದು
ಬೆಳಗಿದೆ ಮನೆಯ ಮನಗಳ ಇಂದು
ಆರಾಧಿಸೋ ರಾರಾಧಿಸೋ ರಾಜರತ್ನನು
ಆಡೀಸೀಯೆ ನೋಡು ಬೀಳಿಸಿಯೇ ನೋಡು
ಎಂದು ಸೋಲದು ಸೋತು ತಲೆಯ ಬಾಗದು

ಬೊಂಬೆ ಹೇಳುತೈತೆ
ಮತ್ತೆ ಹೇಳುತೈತೆ
ನೀನೇ ರಾಜಕುಮಾರ

ಗುಡಿಸಲೇ ಆಗಲಿ ಅರಮನೆ ಆಗಲಿ
ಆಟವೇ ನಿಲ್ಲದು, ಎಂದು ಆಟ ನಿಲ್ಲದು
ಹಿರಿಯರೇ ಇರಲಿ ಕಿರಿಯರೇ ಬರಲಿ
ಬೇಧವೆ ತೋರಧು, ಎಂದು ಬೇಧ ತೋರಧು…

ಎಲ್ಲ ಇದ್ದು ಏನು ಇಲ್ಲದ ಹಾಗೆ ಬದುಕಿರುವ
ಆಕಾಶ ನೋಡಧ ಕೈಯೇ ನೀನಧು ಪ್ರೀತಿ ಹಂಚಿರುವ
ಜೊತೆಗಿರು ನೀನು ಅಪ್ಪನ ಹಾಗೆ
ಹಣ್ಣೆಲೆ ಕಾಯೋ ವಿನಯದೀ ಹೀಗೆ
ನಿನ್ನನು ಪಡೆಧ ನಾವು ಪುನೀತ
ಬಾಳು ನಗು ನಗುತ

ಬೊಂಬೆ ಹೇಳುತೈತೆ
ಮತ್ತೆ ಹೇಳುತೈತೆ
ನೀನೇ ರಾಜಕುಮಾರ

ತಾನೇ ಉರಿದು ಮನೆಗೆ
ಬೆಳಕು ಕೊಡುವ ದೀಪವೀಧು,
ನಂದ ದೀಪವೇ ಇದು

ಆಡಿಸುವಾತನ ಕರುಣೆಯ
ಮೇಲೆ ನಮ್ಮ ಪಾತ್ರವು,
ಸಮಯಾಧ ಸೂತ್ರ ಅವನಧು…

ಒಂದು ಮುತ್ತಿನ ಕಥೆಯ ಹೇಳಿತು ಈ ಬೊಂಬೆ
ಆ ಕಥೆಯಲ್ಲಿಧ ರಾಜನಂಗೆ ನೀನು ಬಂದೆ
ಯೋಗವು ಒಮ್ಮೆ ಬರುವುಧು ನಮಗೆ
ಯೋಗ್ಯತೆ ಒಂಧೆ ಉಳಿವುಧು ಕೊನೆಗೆ

ಸೂರ್ಯನೊಬ್ಬ, ಚಂದ್ರನೊಬ್ಬ
ರಾಜನು ಒಬ್ಬ, ಈ ರಾಜನು ಒಬ್ಬ
ಆಡೀಸೀಯೆ ನೋಡು ಬೀಳಿಸಿಯೇ ನೋಡು
ಎಂದು ಸೋಲದು ಸೋತು ತಲೆಯ ಬಾಗದು…

ಬೊಂಬೆ ಹೇಳುತೈತೆ
ಮತ್ತೆ ಹೇಳುತೈತೆ
ನೀನೇ ರಾಜಕುಮಾರ…

TOP 10

  Top 10 Sites for your career 1. Linkedin 2. Indeed 3. Naukri 4. Monster 5. JobBait 6. Careercloud 7. Dice 8. CareerBuilder 9. Jibberjobber...