Friday 9 June 2017

EVERY DAY CHANTING THINK MANTHRAS


*ನಿತ್ಯ ಪಠಿಸಬೇಕಾದ ಮಂತ್ರಗಳು*                                  ‌                                                                       
 *ಬೆಳಿಗ್ಗೆ ಎದ್ದ ಕೂಡಲೇ ಕೈಗಳ ನ್ನು ನೋಡುತ್ತಾ ಹೇಳುವ ಮಂತ್ರ* :

♦ಕರಾಗ್ರೇ ವಸತೇ ಲಕ್ಷ್ಮೀ | ಕರ ಮಧ್ಯೆ ಸರಸ್ವತಿ |
ಕರಮೂಲೇ ಸ್ಥಿತೇ ಗೌರಿ ಪ್ರಭಾತೇ ಕರದರ್ಶನಂ ||

💠 *ಬೆಳಿಗ್ಗೆ ಎದ್ದ ಕೂಡಲೇ ನೆಲ ಮುಟ್ಟುವಾಗ ಹೇಳುವ ಮಂತ್ರ* :

♦ಸಮುದ್ರ ವಸನೇ ದೇವಿ ಪರ್ವತ ಸ್ತನಮಂಡಲೇ l
ವಿಷ್ನುಪತ್ನಿ ನಮಸ್ತುಭ್ಯಂ ಪಾದಸ್ಪರ್ಶಂ ಕ್ಷಮಸ್ವಮೇ ll

💠 *ಸ್ನಾನ ಮಾಡುವ ಸಮಯದಲ್ಲಿ ನೀರನ್ನು ಮುಟ್ಟಿ ಹೇಳುವ ಮಂತ್ರ* :

♦ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತಿ |
ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ||

💠 *ಮಂತ್ರ ಸ್ನಾನ*:

♦ಅಪವಿತ್ರ ಪವಿತ್ರೋವಾ ಸರ್ವಾವಸ್ತಾಂ ಗತೋಪಿವಾl
ಯಃ ಸ್ಮರೇತ್ ಪುಂಡರೀಕಾಕ್ಷಂ ಸ ಬಾಹ್ಯಾಭಂತರಂ ಶುಚಿಃll           

💠 *ಪ್ರದಕ್ಷಿಣೆ ನಮಸ್ಕಾರ ಹೇಳುವ ಮಂತ್ರ*:

♦ಯಾನಿ ಕಾನಿಚ ಪಾಪಾನಿ ಜನ್ಮಾಂತರ ಕೃತಾನಿಚl
ತಾನಿ ತಾನಿ ವಿನಶ್ಯಂತಿ ಪ್ರದಕ್ಷಿಣ ಪದೇಪದೇll                                            
💠 *ದೇವರಿಗೆ ನಮಸ್ಕಾರ ಹೇಳುವ ಮಂತ್ರ* : ‌     ‌                                                        
♦ ತ್ವಮೇವ ಮಾತಾಚl ಪಿತಾ ತ್ವಮೇವl ತ್ವಮೇವ ಬಂಧುl ಸಖಾ ತ್ವಮೇವl ತ್ವಮೇವ ವಿದ್ಯಾಶ್ಚl ದ್ರವಿಣಂ ತ್ವಮೇವl ತ್ವಮೇವ ಸರ್ವಂ ಮಮ ದೇವ ದೇವll

💠 *ತೀರ್ಥ ಸೇವನೆ ಸಮಯದಲ್ಲಿ ಹೇಳುವ ಮಂತ್ರ* :

♦ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂl
ಸಮಸ್ತ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂll

♦ಶರೀರೆ ಜರ್ಜರೀ ಭೂತೆ ವ್ಯಾಧಿಗ್ರಸ್ತೇ ಕಳೇಬರೇl
ಔಷಧಂ ಜಾಹ್ನವಿ ತೋಯಂ ವೈದ್ಯೋ ನಾರಾಯಣೋ ಹರೀಃll

  💠 *ಸಂಕಷ್ಟದಲ್ಲಿರುವಾಗ ಪ್ರಾರ್ಥನೆ*:

♦ಕಾರ್ಕೋಟಕಸ್ಯ ನಾಗಸ್ಯ ದಮಯಂತ್ಯಾ ನಲಸ್ಯಚl
ಋತುಪರ್ಣಸ್ಯ ರಾಜರ್ಷೆ ಕೀರ್ತನಂ ಕಲಿ ನಾಶನಂll

💠 *ಕ್ಷಮಾಪಣೆಗೆ ಹೇಳುವ ಮಂತ್ರ* :

♦ಅಪರಾಧ ಸಹಸ್ರಾಣಿ ಕ್ರಿಯಂತೆ ಅಹರ್ನಿಶಂl
ದಾಸೋ ಆಯಮಿಥಿಮಾಂ ಮತ್ವ ಕ್ಷಮಸ್ವ ಪರಮೇಶ್ವರll

 ♦ಪಾಪೋಹಂ ಪಾಪಕರ್ಮಾಹಂ ಪಾಪಾತ್ಮ ಪಾಪ ಸಂಭವಃl
ತ್ರಾಹಿಮಾಂ ಕೃಪಯಾ ದೇವಶರಣಾಗತ ವತ್ಸಲll

♦ಅನ್ಯಥಾ ಶರಣಂ ನಾಸ್ತಿ ತ್ವಮೇವ ಶರಣಂ ಮಮl
ತಸ್ಮಾತ್ ಕಾರುಣ್ಯ ಭಾವೇನ ರಕ್ಷ ರಕ್ಷ ಜನಾರ್ಧನಃll

💠 *ಲೋಕ ಕಲ್ಯಾಣಕ್ಕೆ ಹೇಳುವ ಮಂತ್ರ* :

 ♦ಸ್ವಸ್ತಿ ಪ್ರಜಾಭ್ಯ ಪರಿಪಾಲಯಂತಾಂl ನ್ಯಾಯೇನ ಮಾರ್ಗೆನ ಮಹೀಂ ಮಹೇಶಃl
ಗೋಬ್ರಾಹ್ಮಣೇಭ್ಯೊ ಶುಭಮಸ್ತು ನಿತ್ಯಂl
ಲೋಕಾ ಸಮಸ್ತ ಸುಖಿನೋ ಭವಂತು

💠 *ಆರತಿ ತೆಗೆದು ಕೊಳ್ಳುವಾಗ ಹೇಳುವ ಮಂತ್ರ*:

♦ಶ್ರದ್ಧಾಂ ಮೇಧಾಂ ಯಶಃ ಪ್ರಜ್ಞಾಂ ವಿದ್ಯಾಂ ಬುದ್ಧಿಂ ಶ್ರೀಯಂ ಬಲಂl ಆಯುಷ್ಯಂ ತೇಜಃ ಆರೋಗ್ಯಂ ದೇಹಿ ಮೇ ಹವ್ಯವಾಹನll

💠 *ಜ್ಯೋತಿ ಬೆಳಗುವಾಗ ಹೇಳುವ ಮಂತ್ರ*:

♦ದೀಪಂ ಜ್ಯೋತಿ ಪರಬ್ರಹ್ಮ ದೀಪೇನ ಸರ್ವತಮೋಪಃl
ದೀಪೇನ ಸಾಧ್ಯತೇ ದೀಪಂ ಸಂಧ್ಯಾ ದೀಪಂ ನಮೋಸ್ತುತೇll

💠 *ಶುಭ ಪ್ರಯಾಣಕ್ಕೆ ಹೇಳುವ ಮಂತ್ರ* :

♦ಕುಂಕುಮಾಂಕಿತ ವರ್ಣಾಯ ಕುಂದೇಂದು ಧವಲಾಯಚl
ವಿಷ್ಣುವಾಹ ನಮಸ್ತುಭ್ಯಂ ಪಕ್ಷಿರಾಜಾಯತೇ ನಮಃll

💠 *ಚಿರಂಜೀವಿಗಳ ಸ್ಮರಿಸುವಿಕೆ* :

♦ಅಶ್ವತ್ಥಾಮಾ ಬಲಿರ್ವ್ಯಾಸೋ ಹನೂಮಾಂಚ ವಿಭೀಷಣಃl
ಕೃಪಃ ಪರುಶುರಾಮಚ ಸಪ್ತೈತೆ   ಚಿರಜೀವಿನಃll

💠 *ಮಾತಾ ಪಿತೃಗಳ ಸ್ಮರಣೆ* :

♦ಮಾತೃ ದೇವೊ ಭವಃl ಪಿತೃ ದೇವೋ ಭವಃl ಆಚಾರ್ಯ ದೇವೋ ಭವಃl ಅತಿಥಿ ದೇವೋ ಭವಃl

💠  *ಸರ್ಪ ಭಯಕ್ಕೆ ಹೇಳುವ ಮಂತ್ರ* :

♦ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಂ
ಶಂಖಪಾಲಂ ದೃತರಾಷ್ಟ್ರಂ ತಕ್ಷಕಂ ಕಾಲಿಯಂ ತಥಾ

💠 *ಅಶ್ವತ್ಥ ಪ್ರದಕ್ಷಿಣೆ ಸ್ತೋತ್ರ* :

♦ಮೂಲತೋ ಬ್ರಹ್ಮರೂಪಾಯl ಮಧ್ಯತೋ ವಿಷ್ಣುರೂಪಿಣೇl ಅಗ್ರತಃ ಶಿವರೂಪಾಯl ಅಶ್ವತ್ಥಾಯ ನಮೋ ನಮಃll

💠  *ಶಾಂತಿ ಮಂತ್ರಗಳು*:

♦ಓಂ ಅಸತೋಮಾ ಸದ್ಗಮಯl ತಮಸೋಮಾ ಜ್ಯೋತಿರ್ಗಮಯl
ಮೃತ್ಯೋರ್ಮಾ ಅಮೃತಂಗಮಯಾll 
ಓಂ ಶಾಂತಿಃ ಶಾಂತಿಃ ಶಾಂತಿಃ

♦ಓಂ ಸಹನಾವವತು ಸಹನೌ ಭುನಕ್ತು ಸಹವೀರ್ಯಂ ಕರವಾವಹೈl
ತೇಜಸ್ವಿನಾವದೀತಮಸ್ತು ಮಾವಿದ್ವಿಶಾವಹೈll
ಓಂ ಶಾಂತಿಃ ಶಾಂತಿಃ ಶಾಂತಿಃ

💠 *ಮಲಗುವಾಗ ಹೇಳುವ ಮಂತ್ರ*:

♦ರಾಮಂ ಸ್ಕಂದಂ ಹನೂಮನ್ತಂ ವೈನತೇಯಂ ವೃಕೋದರಂl
ಶಯನೇಯಃ ಸ್ಮರೇನಿತ್ಯಂ ದುಸ್ವಪ್ನಂ ತಸ್ಯ ನಸ್ಯತಿಃll

ಪ್ರತಿ ದಿನ ಬೆಳಿಗ್ಗೆ ಮತ್ತು ರಾತ್ರಿ ಊಟದ ನಂತರ ಪಠಿಸಿ, ನಿಮ್ಮ ದಿನಚರಿಯಲ್ಲಿ, ಆರೋಗ್ಯದಲ್ಲಿ ವ್ಯತ್ಯಾಸವನ್ನು ಗಮನಿಸಿ.
[12:05am, 07/04/2017]      * 👉"ಶ್ರೀಮಂತರನ್ನು ಬಡವರನ್ನಾಗಿಸುತ್ತವೆ ಈ ಕೆಳಗಿನ ಹವ್ಯಾಸಗಳು"*👈

*1. ಸೂರ್ಯಾಸ್ತ ಹಾಗೂ ಸೂರ್ಯೋದಯದ ವೇಳೆ ಮಲಗಬಾರದು.*

*2. ಸೂರ್ಯ ಮುಳುಗಿದ ನಂತರ ಮನೆಯನ್ನು ಗುಡಿಸಬಾರದು.*

*3. ಮಂಗಳವಾರ, ಗುರುವಾರ, ಶನಿವಾರ ಮತ್ತು ರಾತ್ರಿ ಯಾವುದೇ ಕಾರಣಕ್ಕೂ  ಉಗುರನ್ನು ತೆಗೆಯಬಾರದು.*

*4. ಮಲಗುವ ವೇಳೆ ತಿಂದ ಪಾತ್ರೆಯನ್ನು ತೊಳೆಯದೆ ಹಾಗೆ ಇಡಬೇಡಿ.*

*5. ಪೊರಕೆಯನ್ನು ಕಾಲಿನಿಂದ ಒದೆಯಬೇಡಿ.*

*6. ಮನೆಯಲ್ಲಿರುವ ಮಗಳು, ತಾಯಿ, ಹೆಂಡತಿ, ಸಹೋದರಿ ಸೇರಿದಂತೆ ಯಾವುದೇ ಹೆಣ್ಣು ಮಗಳಿಗೆ ಅವಮಾನ ಮಾಡಬೇಡಿ.*

*7. ಚಪ್ಪಲಿಯನ್ನು ಧರಿಸಿಕೊಂಡು ಎಂದೂ ಊಟ ಮಾಡಬೇಡಿ.*
🙏🏽🙏🏽🙏

No comments:

Post a Comment

TOP 10

  Top 10 Sites for your career 1. Linkedin 2. Indeed 3. Naukri 4. Monster 5. JobBait 6. Careercloud 7. Dice 8. CareerBuilder 9. Jibberjobber...