Friday, 9 June 2017

* 9 short stories worth reading *


1. *FALL and RISE*
  
Today, when I slipped on the wet tile floor a boy in a wheelchair caught me before I slammed my head on the ground.  He said, “Believe it or not, that’s almost exactly how I injured my back 3 years ago .
 
2. *A FATHER'S ADVICE*
 
Today, my father told me, “Just go for it and give it a try!  You don’t have to be a professional to build a successful product.  Amateurs started Google and Apple.  Professionals built the Titanic
 
3. *The POWER of UNIQUENESS* .
 
Today, I asked my mentor – a very successful business man in his 70’s – what his top 3 tips are for success.  He smiled and said, “Read something no one else is reading, think something no one else is thinking, and do something no one else is doing.
 
4. *LOOKING BACK*
 
Today, I interviewed my grandmother for part of a research paper I’m working on for my Psychology class.  When I asked her to define success in her own words, she said, “Success is when you look back at your life and the memories make you smile.
 
5. *TRY and YOU shall KNOW*
 
I am blind by birth. When I was 8 years old, I wanted to play baseball. I asked my father- "Dad, can I play baseball?" He said "You'll never know until you try." When I was a teenager, I asked him, - "Dad Can I become a surgeon?". He replied "Son, you'll never know until you try." Today I am a Surgeon, just because I tried!
 
6. *GOODNESS & GRATITUDE*
 
Today, after a 72 hour shift at the fire station, a woman ran up to me at the grocery store and gave me a hug.  When I tensed up, she realized I didn’t recognize her.  She let go with tears of joy in her eyes and the most sincere smile and said, “On 9-11-2001, you carried me out of world trade centre.
  
 
7. *LOOKING BACK*
 
Today, as my father, three brothers, and two sisters stood around my mother’s hospital bed, my mother uttered her last coherent words before she died. She simply said, “I feel so loved right now. We should have gotten together like this more often.”
 
8. *AFFECTION*
 
Today, I kissed my dad on the forehead as he passed away in a small hospital bed.  About 5 seconds after he passed, I realized it was the first time I had given him a kiss since I was a little boy.
 
 
 
9. *SHARING*
 
Today, I was traveling in Kenya and I met a refugee from Zimbabwe.  He said he hadn’t eaten anything in over 3 days and looked extremely skinny and unhealthy.  Then my friend offered him the rest of the sandwich he was eating.  The first thing the man said was, “We can share it.”
 
_Cheers to life_😃😊😊



_*One of the best posts, ever gone through.....thanks to all those who decided to share these real life experiences*_

EVERY DAY CHANTING THINK MANTHRAS


*ನಿತ್ಯ ಪಠಿಸಬೇಕಾದ ಮಂತ್ರಗಳು*                                  ‌                                                                       
 *ಬೆಳಿಗ್ಗೆ ಎದ್ದ ಕೂಡಲೇ ಕೈಗಳ ನ್ನು ನೋಡುತ್ತಾ ಹೇಳುವ ಮಂತ್ರ* :

♦ಕರಾಗ್ರೇ ವಸತೇ ಲಕ್ಷ್ಮೀ | ಕರ ಮಧ್ಯೆ ಸರಸ್ವತಿ |
ಕರಮೂಲೇ ಸ್ಥಿತೇ ಗೌರಿ ಪ್ರಭಾತೇ ಕರದರ್ಶನಂ ||

💠 *ಬೆಳಿಗ್ಗೆ ಎದ್ದ ಕೂಡಲೇ ನೆಲ ಮುಟ್ಟುವಾಗ ಹೇಳುವ ಮಂತ್ರ* :

♦ಸಮುದ್ರ ವಸನೇ ದೇವಿ ಪರ್ವತ ಸ್ತನಮಂಡಲೇ l
ವಿಷ್ನುಪತ್ನಿ ನಮಸ್ತುಭ್ಯಂ ಪಾದಸ್ಪರ್ಶಂ ಕ್ಷಮಸ್ವಮೇ ll

💠 *ಸ್ನಾನ ಮಾಡುವ ಸಮಯದಲ್ಲಿ ನೀರನ್ನು ಮುಟ್ಟಿ ಹೇಳುವ ಮಂತ್ರ* :

♦ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತಿ |
ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ||

💠 *ಮಂತ್ರ ಸ್ನಾನ*:

♦ಅಪವಿತ್ರ ಪವಿತ್ರೋವಾ ಸರ್ವಾವಸ್ತಾಂ ಗತೋಪಿವಾl
ಯಃ ಸ್ಮರೇತ್ ಪುಂಡರೀಕಾಕ್ಷಂ ಸ ಬಾಹ್ಯಾಭಂತರಂ ಶುಚಿಃll           

💠 *ಪ್ರದಕ್ಷಿಣೆ ನಮಸ್ಕಾರ ಹೇಳುವ ಮಂತ್ರ*:

♦ಯಾನಿ ಕಾನಿಚ ಪಾಪಾನಿ ಜನ್ಮಾಂತರ ಕೃತಾನಿಚl
ತಾನಿ ತಾನಿ ವಿನಶ್ಯಂತಿ ಪ್ರದಕ್ಷಿಣ ಪದೇಪದೇll                                            
💠 *ದೇವರಿಗೆ ನಮಸ್ಕಾರ ಹೇಳುವ ಮಂತ್ರ* : ‌     ‌                                                        
♦ ತ್ವಮೇವ ಮಾತಾಚl ಪಿತಾ ತ್ವಮೇವl ತ್ವಮೇವ ಬಂಧುl ಸಖಾ ತ್ವಮೇವl ತ್ವಮೇವ ವಿದ್ಯಾಶ್ಚl ದ್ರವಿಣಂ ತ್ವಮೇವl ತ್ವಮೇವ ಸರ್ವಂ ಮಮ ದೇವ ದೇವll

💠 *ತೀರ್ಥ ಸೇವನೆ ಸಮಯದಲ್ಲಿ ಹೇಳುವ ಮಂತ್ರ* :

♦ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂl
ಸಮಸ್ತ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂll

♦ಶರೀರೆ ಜರ್ಜರೀ ಭೂತೆ ವ್ಯಾಧಿಗ್ರಸ್ತೇ ಕಳೇಬರೇl
ಔಷಧಂ ಜಾಹ್ನವಿ ತೋಯಂ ವೈದ್ಯೋ ನಾರಾಯಣೋ ಹರೀಃll

  💠 *ಸಂಕಷ್ಟದಲ್ಲಿರುವಾಗ ಪ್ರಾರ್ಥನೆ*:

♦ಕಾರ್ಕೋಟಕಸ್ಯ ನಾಗಸ್ಯ ದಮಯಂತ್ಯಾ ನಲಸ್ಯಚl
ಋತುಪರ್ಣಸ್ಯ ರಾಜರ್ಷೆ ಕೀರ್ತನಂ ಕಲಿ ನಾಶನಂll

💠 *ಕ್ಷಮಾಪಣೆಗೆ ಹೇಳುವ ಮಂತ್ರ* :

♦ಅಪರಾಧ ಸಹಸ್ರಾಣಿ ಕ್ರಿಯಂತೆ ಅಹರ್ನಿಶಂl
ದಾಸೋ ಆಯಮಿಥಿಮಾಂ ಮತ್ವ ಕ್ಷಮಸ್ವ ಪರಮೇಶ್ವರll

 ♦ಪಾಪೋಹಂ ಪಾಪಕರ್ಮಾಹಂ ಪಾಪಾತ್ಮ ಪಾಪ ಸಂಭವಃl
ತ್ರಾಹಿಮಾಂ ಕೃಪಯಾ ದೇವಶರಣಾಗತ ವತ್ಸಲll

♦ಅನ್ಯಥಾ ಶರಣಂ ನಾಸ್ತಿ ತ್ವಮೇವ ಶರಣಂ ಮಮl
ತಸ್ಮಾತ್ ಕಾರುಣ್ಯ ಭಾವೇನ ರಕ್ಷ ರಕ್ಷ ಜನಾರ್ಧನಃll

💠 *ಲೋಕ ಕಲ್ಯಾಣಕ್ಕೆ ಹೇಳುವ ಮಂತ್ರ* :

 ♦ಸ್ವಸ್ತಿ ಪ್ರಜಾಭ್ಯ ಪರಿಪಾಲಯಂತಾಂl ನ್ಯಾಯೇನ ಮಾರ್ಗೆನ ಮಹೀಂ ಮಹೇಶಃl
ಗೋಬ್ರಾಹ್ಮಣೇಭ್ಯೊ ಶುಭಮಸ್ತು ನಿತ್ಯಂl
ಲೋಕಾ ಸಮಸ್ತ ಸುಖಿನೋ ಭವಂತು

💠 *ಆರತಿ ತೆಗೆದು ಕೊಳ್ಳುವಾಗ ಹೇಳುವ ಮಂತ್ರ*:

♦ಶ್ರದ್ಧಾಂ ಮೇಧಾಂ ಯಶಃ ಪ್ರಜ್ಞಾಂ ವಿದ್ಯಾಂ ಬುದ್ಧಿಂ ಶ್ರೀಯಂ ಬಲಂl ಆಯುಷ್ಯಂ ತೇಜಃ ಆರೋಗ್ಯಂ ದೇಹಿ ಮೇ ಹವ್ಯವಾಹನll

💠 *ಜ್ಯೋತಿ ಬೆಳಗುವಾಗ ಹೇಳುವ ಮಂತ್ರ*:

♦ದೀಪಂ ಜ್ಯೋತಿ ಪರಬ್ರಹ್ಮ ದೀಪೇನ ಸರ್ವತಮೋಪಃl
ದೀಪೇನ ಸಾಧ್ಯತೇ ದೀಪಂ ಸಂಧ್ಯಾ ದೀಪಂ ನಮೋಸ್ತುತೇll

💠 *ಶುಭ ಪ್ರಯಾಣಕ್ಕೆ ಹೇಳುವ ಮಂತ್ರ* :

♦ಕುಂಕುಮಾಂಕಿತ ವರ್ಣಾಯ ಕುಂದೇಂದು ಧವಲಾಯಚl
ವಿಷ್ಣುವಾಹ ನಮಸ್ತುಭ್ಯಂ ಪಕ್ಷಿರಾಜಾಯತೇ ನಮಃll

💠 *ಚಿರಂಜೀವಿಗಳ ಸ್ಮರಿಸುವಿಕೆ* :

♦ಅಶ್ವತ್ಥಾಮಾ ಬಲಿರ್ವ್ಯಾಸೋ ಹನೂಮಾಂಚ ವಿಭೀಷಣಃl
ಕೃಪಃ ಪರುಶುರಾಮಚ ಸಪ್ತೈತೆ   ಚಿರಜೀವಿನಃll

💠 *ಮಾತಾ ಪಿತೃಗಳ ಸ್ಮರಣೆ* :

♦ಮಾತೃ ದೇವೊ ಭವಃl ಪಿತೃ ದೇವೋ ಭವಃl ಆಚಾರ್ಯ ದೇವೋ ಭವಃl ಅತಿಥಿ ದೇವೋ ಭವಃl

💠  *ಸರ್ಪ ಭಯಕ್ಕೆ ಹೇಳುವ ಮಂತ್ರ* :

♦ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಂ
ಶಂಖಪಾಲಂ ದೃತರಾಷ್ಟ್ರಂ ತಕ್ಷಕಂ ಕಾಲಿಯಂ ತಥಾ

💠 *ಅಶ್ವತ್ಥ ಪ್ರದಕ್ಷಿಣೆ ಸ್ತೋತ್ರ* :

♦ಮೂಲತೋ ಬ್ರಹ್ಮರೂಪಾಯl ಮಧ್ಯತೋ ವಿಷ್ಣುರೂಪಿಣೇl ಅಗ್ರತಃ ಶಿವರೂಪಾಯl ಅಶ್ವತ್ಥಾಯ ನಮೋ ನಮಃll

💠  *ಶಾಂತಿ ಮಂತ್ರಗಳು*:

♦ಓಂ ಅಸತೋಮಾ ಸದ್ಗಮಯl ತಮಸೋಮಾ ಜ್ಯೋತಿರ್ಗಮಯl
ಮೃತ್ಯೋರ್ಮಾ ಅಮೃತಂಗಮಯಾll 
ಓಂ ಶಾಂತಿಃ ಶಾಂತಿಃ ಶಾಂತಿಃ

♦ಓಂ ಸಹನಾವವತು ಸಹನೌ ಭುನಕ್ತು ಸಹವೀರ್ಯಂ ಕರವಾವಹೈl
ತೇಜಸ್ವಿನಾವದೀತಮಸ್ತು ಮಾವಿದ್ವಿಶಾವಹೈll
ಓಂ ಶಾಂತಿಃ ಶಾಂತಿಃ ಶಾಂತಿಃ

💠 *ಮಲಗುವಾಗ ಹೇಳುವ ಮಂತ್ರ*:

♦ರಾಮಂ ಸ್ಕಂದಂ ಹನೂಮನ್ತಂ ವೈನತೇಯಂ ವೃಕೋದರಂl
ಶಯನೇಯಃ ಸ್ಮರೇನಿತ್ಯಂ ದುಸ್ವಪ್ನಂ ತಸ್ಯ ನಸ್ಯತಿಃll

ಪ್ರತಿ ದಿನ ಬೆಳಿಗ್ಗೆ ಮತ್ತು ರಾತ್ರಿ ಊಟದ ನಂತರ ಪಠಿಸಿ, ನಿಮ್ಮ ದಿನಚರಿಯಲ್ಲಿ, ಆರೋಗ್ಯದಲ್ಲಿ ವ್ಯತ್ಯಾಸವನ್ನು ಗಮನಿಸಿ.
[12:05am, 07/04/2017]      * 👉"ಶ್ರೀಮಂತರನ್ನು ಬಡವರನ್ನಾಗಿಸುತ್ತವೆ ಈ ಕೆಳಗಿನ ಹವ್ಯಾಸಗಳು"*👈

*1. ಸೂರ್ಯಾಸ್ತ ಹಾಗೂ ಸೂರ್ಯೋದಯದ ವೇಳೆ ಮಲಗಬಾರದು.*

*2. ಸೂರ್ಯ ಮುಳುಗಿದ ನಂತರ ಮನೆಯನ್ನು ಗುಡಿಸಬಾರದು.*

*3. ಮಂಗಳವಾರ, ಗುರುವಾರ, ಶನಿವಾರ ಮತ್ತು ರಾತ್ರಿ ಯಾವುದೇ ಕಾರಣಕ್ಕೂ  ಉಗುರನ್ನು ತೆಗೆಯಬಾರದು.*

*4. ಮಲಗುವ ವೇಳೆ ತಿಂದ ಪಾತ್ರೆಯನ್ನು ತೊಳೆಯದೆ ಹಾಗೆ ಇಡಬೇಡಿ.*

*5. ಪೊರಕೆಯನ್ನು ಕಾಲಿನಿಂದ ಒದೆಯಬೇಡಿ.*

*6. ಮನೆಯಲ್ಲಿರುವ ಮಗಳು, ತಾಯಿ, ಹೆಂಡತಿ, ಸಹೋದರಿ ಸೇರಿದಂತೆ ಯಾವುದೇ ಹೆಣ್ಣು ಮಗಳಿಗೆ ಅವಮಾನ ಮಾಡಬೇಡಿ.*

*7. ಚಪ್ಪಲಿಯನ್ನು ಧರಿಸಿಕೊಂಡು ಎಂದೂ ಊಟ ಮಾಡಬೇಡಿ.*
🙏🏽🙏🏽🙏

ಬೋಜನಂ ಅಮೃತಮಸ್ತ್

ಕೈಯಲ್ಲೇ ಊಟ ಮಾಡುವುದರಿಂದ ಆಗುವ ವೈಜ್ಞಾನಿಕ ಲಾಭಗಳು.

ಡೈನಿಂಗ್ ಟೇಬಲ್ ಮೇಲೆ ಸ್ಫೂನ್ಸು, ಫೋರ್ಕ್ಸ್ ಬಂದು ಕೈಯಲ್ಲಿ ಭೋಜನ ಸವಿಯುವವರನ್ನು ಅನಾಗರೀಕರ ತರಹ ನೋಡುವ ಕಾಲ ಇದು. ತಿಂಡಿ ಏನೇ ಇದ್ದರೂ ಫೋರ್ಕ್ ಕಡ್ಡಾಯ ಎಂಬಂತಾಗಿದೆ. ಹೋಟೆಲ್‌ನಲ್ಲಿ ಯಾರಾದರೂ ಕೈಯಲ್ಲಿ ಊಟ ಮಾಡುತ್ತಿದ್ದರೆ ಅವರನ್ನು ವಿಚಿತ್ರವಾಗಿ ನೋಡುವ ಮನೋಭಾವ ಇದೆ. ಇನ್ನು ಮನೆಯಲ್ಲೂ ಅಷ್ಟೇ ಮಕ್ಕಳಿಗೆ ಸ್ಫೂನ್ ಅಭ್ಯಾಸ ಮಾಡುತ್ತಿದ್ದಾರೆ ತಂದೆತಾಯಿ. ಅದಕ್ಕೆ ಅವರು ಕೊಡುತ್ತಿರುವ ಮುಖ್ಯ ಕಾರಣ…ಕೈಗಳು ಸ್ವಚ್ಛವಾಗಿರಲ್ಲ ಅನ್ನೋದು. ಆದರೆ ಒಮ್ಮೆ ಕೈಯಲ್ಲಿ ಊಟ ಮಾಡುವುದರಿಂದ ಆಗುವ ವೈಜ್ಞಾನಿಕ ಲಾಭಗಳನ್ನು ನೋಡೋಣ. ಇದನ್ನು ಓದಿದ ಮೇಲೆ ನೀವು ಎಲ್ಲೇ ಇರಿ…? ನೀವು ಮಟ್ಟಸವಾಗಿ ಕೈಯನ್ನು ಉಪಯೋಗಿಸಿ ಭೋಜನ ಮಾಡುತ್ತೀರಿ ಎಂದು ಆಶಿಸುತ್ತೇವೆ.

ಕೈಯಲ್ಲಿ ಆಹಾರ ತಿನ್ನಿವುದರಿಂದ ಆಗುವ ಪ್ರಯೋಜನಗಳು: ( As Per Science).

1. ಕೈ ಸ್ಪರ್ಶದಿಂದ ದೇಹದಲ್ಲಿ ಶಕ್ತಿ ಸಂಚಯವಾಗುತ್ತದೆ.

2. ಕೈಯಲ್ಲಿ ಆಹಾರ ತಿನ್ನುವುದರಿಂದ ಕೆಲವು ಮಿಲಿಯನ್ ನರಗಳು ನಮ್ಮ ಮಿದುಳಿಗೆ ಸಂಕೇತ ಕಳುಹಿಸುತ್ತವಂತೆ.

3. ಆಹಾರವನ್ನು ಕೈಯಲ್ಲಿ ಸ್ಪರ್ಶಿಸುತ್ತಿದ್ದಂತೆ, ಆಹಾರ ತೆಗೆದುಕೊಳ್ಳುವ ವಿಷಯ ಮಿದುಳು ಉದರಕ್ಕೆ ಸಂಕೇತ ರವಾನಿಸುತ್ತದೆ. ಆಗ ಹೊಟ್ಟೆಯಲ್ಲಿ ಜೀರ್ಣ ರಸಗಳು, ಎಂಜೈಮ್‌ಗಳು ಬಿಡುಗಡೆಯಾಗಿ ಜೀರ್ಣಕ್ರಿಯೆ ಸುಗಮವಾಗಿ ಆಗುತ್ತದೆ.

4. ಕೈಯಲ್ಲಿ ಆಹಾರ ತೆಗೆದುಕೊಳ್ಳುವುದರಿಂದ ಆರೋಗ್ಯವಾಗಿರುವುದಷ್ಟೇ ಅಲ್ಲದೆ, ಯಾವುದೇ ಆಲೋಚನೆಗಳು ಬರದೆ ಒಂದೇ ಆಲೋಚನೆಯಲ್ಲಿ ಇರುತ್ತೇವೆ.

5. ನಮ್ಮ ಆಹಾರದಲ್ಲಿ ಎಣ್ಣೆಯನ್ನು ಹೆಚ್ಚಾಗಿ ಬಳಸುತ್ತೇವೆ. ಹೀಗೆ ತಯಾರಿಸಿದ ಆಹಾರವನ್ನು ಸ್ಫೂನ್ಸ್, ಫೋರ್ಕ್ಸ್‌ನಿಂದ ತಿನ್ನುವುದರಿಂದ ಪ್ರತಿಕ್ರಿಯೆ ಏರ್ಪಟ್ಟು ರುಚಿ ಕೆಡುತ್ತದೆ.

6. ಕೈ ಬೆರಳಲ್ಲಿ ಆಹಾರವನ್ನು ಕಲೆಸಿಕೊಂಡು, ಒಂದೊಂದೇ ತುತ್ತು ತಿನ್ನುವುದರಿಂದ ರಕ್ತಸಂಚಾರ ಚೆನ್ನಾಗಿ ಆಗುತ್ತದೆ.

7. ಕೈಬೆರಳಲ್ಲಿ ಆಹಾರ ತೆಗೆದುಕೊಳ್ಳುವುದರಿಂದ, ಬೆರಳು ತುಟಿಗೆ ತಾಗುತ್ತಿದ್ದಂತೆ ಬಾಯಲ್ಲಿ ಲಾಲಾರಸ ಉತ್ಪನ್ನವಾಗುತ್ತದೆ.

8. ಇನ್ನು ಕೈ ಬೆರಳಲ್ಲಿ ಆಹಾರ ತೆಗೆದುಕೊಳ್ಳುವುದರಿಂದ ಅನಾರೋಗ್ಯ ಪಾಲಾಗದೆ, ಆರೋಗ್ಯವಾಗಿರುತ್ತೇವೆ. ಜೀರ್ಣ ಪ್ರಕ್ರಿಯೆ ಚೆನ್ನಾಗಿ ನಡೆಯುತ್ತದೆ. ಇದು ಒಂದು ರೀತಿ ವ್ಯಾಯಾಮದಂತಿರುತ್ತದೆ.

ಪುರಾಣಗಳ ಪ್ರಕಾರ…

* ಕೈಯಲ್ಲಿರುವ ಒಂದೊಂದು ಬೆರಳು ಒಂದೊಂದು ತತ್ವವನ್ನು ಹೊಂದಿರುತ್ತವೆ.

* ಹೆಬ್ಬೆರಳು: ಅಗ್ನಿತತ್ವ

* ತೋರು ಬೆರಳು: ವಾಯುತತ್ವ

* ಮಧ್ಯ ಬೆರಳು: ಆಕಾಶ

* ಉಂಗುರ ಬೆರಳು: ಭೂಮಿ

* ಕಿರುಬೆರಳು: ಜಲತತ್ವ

ಈ ಐದು ಬೆರಳುಗಳ ಸ್ಪರ್ಶ ಆಹಾರಕ್ಕೆ ತಾಕಿದಾಗ ಜೀವಶಕ್ತಿ ಉತ್ತೇಜನಗೊಳ್ಳುತ್ತದೆ.

ಫ್ಯಾಷನ್‌ಗೆ ಕೊಟ್ಟಷ್ಟು ಬೆಲೆ… ಸಂಸ್ಕೃತಿಗೆ ಕೊಟ್ಟರೆ…ಮಾನವ ಜೀವನ ಆರೋಗ್ಯಕರ.....
ಯೋಚಿಸಿ......
ಅಲಂಕಾರ ಬೇಕೆ ?
ಅಥವಾ 
ಆರೋಗ್ಯವೇ ????

★★★ ಕರ್ನಾಟಕ ನಮ್ಮ ರಾಜ್ಯ★★★

 1.ಕರ್ನಾಟಕ ಎಂಬ ಹೆಸರಿನ ಪದದ ಬಳಕೆ ಪ್ರಪ್ರಥಮವಾಗಿ ಮಹಾಭಾರತದಲ್ಲಿ ಕಂಡು ಬಂದಿದೆ.
 2.ಪ್ರಾಚೀನ ಕಾಲದಲ್ಲಿ ಕರ್ನಾಟಕವನ್ನು ಕರುನಾಡು(ಕಪ್ಪು ಮಣ್ಣಿನ ನಾಡು) ಎಂದು ಕರೆಯುತ್ತಿದ್ದರು.
 3.ತಮಿಳು ಭಾಷೆಯ ಶಿಲಪ್ಪದಿಕಾರಂ ಕೃತಿಯಲ್ಲಿ ಕರುನಾಟ್ ಎಂಬ ಶಬ್ದದಿಂದ ಕರೆಯಲಾಗಿದೆ.
 4.ಕರುನಾಟ್ ಎಂಬ ಔಚಿತ್ಯವಾದ ಪದವನ್ನು ತಮಿಳರು ನೀಡಿರುತ್ತಾರೆ.
5.ಬಾದಾಮಿಯ ಚಾಲುಕ್ಯರ ಸೈನ್ಯಕ್ಕೆ ಹಿಂದೆಯೇ ಹೇಳಿರುವಂತೆ ಕರ್ಣಾಣಬಲ ಎಂಬ ಹೆಸರಿತ್ತು.
 6.ಇಂಡೋನೇಷಿಯಾದ ಜಾವಾ ದ್ವೀಪದಲ್ಲಿನ 12 ನೇಯ ಶತಮಾನದ ಒಂದು ಶಾಸನದಲ್ಲಿ ಕರ್ಣಾಟಕವನ್ನು ಉಲ್ಲೇಖಿಸಲಾಗಿದೆ.
7.ರಾಷ್ಟ್ರಕೂಟರ ಅಮೋಘವರ್ಷ ನೃಪತುಂಗನ ಕವಿ ಶ್ರೀ ವಿಜಯನ ಕವಿರಾಜಮಾರ್ಗದಲ್ಲಿ ಕರ್ನಾಟಕವು ಕಾವೇರಿ ನದಿಯಿಂದ ಗೋದಾವರಿ ನದಿಯವರೆಗೂ ವಿಸ್ತರಿಸಿತು ಎಂದು ಬರೆಯಲಾಗಿದೆ
8.ಭಾರತ ಸ್ವಾತಂತ್ರ್ಯ ಪಡೆದ ಸಂಸ್ಥಾನಗಳಲ್ಲಿ ಮೈಸೂರು ಎರಡನೇಯ ದೊಡ್ಡದಾದ ಸಾಮ್ರಾಜ್ಯವಾಗಿತ್ತು.
9.1953 ರಲ್ಲಿ ಮೈಸೂರು ಅರಸರ ಒಡೆತನದಲ್ಲಿದ್ದ 9 ಜಿಲ್ಲೆಗಳನ್ನು ಒಳಗೊಂಡ ಮೈಸೂರ ರಾಜ್ಯ ಉದಯವಾಯಿತು.

10.ನವೆಂಬರ್ 1956 ರಲ್ಲಿ ಭಾಷಾವಾರು ಪ್ರಾಂತ್ಯಗಳು ಕರ್ನಾಟಕದಲ್ಲಿ ವಿಲಿನಗೊಂಡು ವಿಶಾಲ ಮೈಸೂರು ರಾಜ್ಯ ಉದಯವಾಯಿತು.
11.ಪ್ರತಿವರ್ಷ ನವೆಂಬರ್ 01, ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುವುದು.
12.1973 ನವೆಂಬರ್ 1 ರಂದು ಕರ್ನಾಟಕ ಎಂದು ನಾಮಕರಣ ಮಾಡಲಾಯಿತು, ಆಗ ಮುಖ್ಯಮಂತ್ರಿಯಾಗಿದ್ದವರು ದೇವರಾಜ್ ಅರಸ್.
13.ಕರ್ನಾಟಕ ಎಂಬ ಪದವನ್ನು ನೀಡಿದವರು ಆಲೂರು ವೆಂಕಟರಾಯರು.

★★★ ಕರ್ನಾಟಕದ ಪ್ರಥಮಗಳು ★★★

1.ಮೊದಲ ಪತ್ರಿಕೆ : ಮಂಗಳೂರು ಸಮಾಚಾರ್.
2.ಮೊದಲ ವರ್ಣಚಲನಚಿತ್ರ : ಸತಿಸುಲೋಚನಾ.
3.ಕನ್ನಡ ಭಾಷೆಯ ಮೊದಲ ಪದ : ಇಸಿಲ.
4.ಮೊದಲ ಜ್ಞಾನಪೀಠ ವಿಜೇತ : ಕುವೆಂಪು.
5.ಕನ್ನಡ ಭಾಷೆಯ ಮೊದಲ ಶಾಸನ : ಹಲ್ಮಿಡಿ ಶಾಸನ.
6.ಕನ್ನಡದ ಮೊದಲ ನಾಟಕ : ಮಿತ್ರಾವಿಂದ ಗೋವಿಂದ
7.ಕನ್ನಡದ ಮೊದಲ ವಂಶ : ಕದಂಬ
8.ಉತ್ತರ ಭಾರತಕ್ಕೆ ದಂಡಯಾತ್ರೆ ಕೈಗೊಂಡ ಮೊದಲ ಅರಸ : 1 ನೇ ಧ್ರುವ
9.ಕನ್ನಡದ ಮೊದಲ ಕಾದಂಬರಿ : ಇಂದಿರಾಬಾಯಿ.

10.ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಿದ ಮೊದಲ ರಾಜ್ಯ

★★★ ಕರ್ನಾಟಕದ ಭೌಗೋಳಿಕ ಸ್ಥಾನ★★★

1.ಕರ್ನಾಟಕವು ಭಾರತದ ದಕ್ಷಿಣ ದಿಕ್ಕಿಗಿದೆ.
2.ಕರ್ನಾಟಕ ಭಾರತದ ಪರ್ಯಾಯ ದ್ವೀಪದ ಪಶ್ಚಿಮ ಮಧ್ಯಭಾಗದಲ್ಲಿದೆ
3.ಅಕ್ಷಾಂಶ – 11 – 31′ ರಿಂದ 18 – 45′ ಉತ್ತರ ಅಕ್ಷಾಂಶದಲ್ಲಿದೆ.
4.ರೇಖಾಂಶ – 74 – 12′ ರಿಂದ 78 – 40′ ಪೂರ್ವ ರೇಖಾಂಶದಲ್ಲಿದೆ.
5.ಉತ್ತರದ ತುದಿ – ಬೀದರ ಜಿಲ್ಲೆಯ ಔರಾದ ತಾಲ್ಲೂಕ.
6.ದಕ್ಷಿಣದ ತುದಿ – ಚಾಮರಾಜನಗರ ಜಿಲ್ಲೆ.
7.ಪಶ್ಚಿಮದ ತುದಿ – ಉತ್ತರ ಕನ್ನಡ ಜಿಲ್ಲೆಯ ಕಾರವಾರ.
8.ಪೂರ್ವದ ತುದಿ – ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕ,
9.ದಕ್ಷಿಣೋತ್ತರವಾಗಿ ಕರ್ನಾಟಕದ ಉದ್ದ – 750
10.ಪೂರ್ವ ಪಶ್ಚಿಮವಾಗಿ ಕರ್ನಾಟಕದ ಉದ್ದ – 400
11.ಕರ್ನಾಟಕದೊಂದಿಗೆ ಭೂಗಡಿ ಹೊಂದಿರುವ ರಾಜ್ಯಗಳು – ಮಹಾರಾಷ್ಟ್ರ,ಗೋವಾ,ಕೇರಳ,ತಮಿಳುನಾಡು,ಆಂದ್ರಪ್ರದೇಶ
12.ಕರ್ನಾಟಕವು ಗೋಡಂಬಿಯ ಆಕಾರವನ್ನು ಹೋಲುತ್ತದೆ.

★★★ ಕರ್ನಾಟಕದ ವಿಸ್ತೀರ್ಣ ★★★

1.ಒಟ್ಟು ವಿಸ್ತೀರ್ಣ – 191791 ಚಕಿಮೀಗಳು.
2.ದೇಶದ ಒಟ್ಟು ವಿಸ್ತೀರ್ಣದಲ್ಲಿ ಕರ್ನಾಟಕದ ವಿಸ್ತೀರ್ಣ – 5.83
3.ವಿಸ್ತೀರ್ಣದಲ್ಲಿ 7 ನೇ ದೊಡ್ಡ ರಾಜ್ಯ.
4.ಜನಸಂಖ್ಯೆ – 61130704 (2011 ಜನಗಣತಿಯಂತೆ)
5.ಜನಸಂಖ್ಯೆಯಲ್ಲಿ ಭಾರತದ 10 ನೇ ಸ್ಥಾನ ಹೊಂದಿದೆ.
6.ಕಂದಾಯ ವಿಭಾಗಗಳು – 04
7.ಮಹಾನಗರಗಳು – 10
8.ಜಿಲ್ಲೆಗಳು – 30
9.ತಾಲ್ಲೂಕಗಳು – 177
10.ಹೋಬಳಿಗಳು – 347
11.ಮುನಸಿಪಲ್ ಕಾರ್ಪೋರೇಷನಗಳು – 219
12.ಮಹಾನಗರಗಳು – ಬೆಂಗಳೂರು,ಹುಬ್ಬಳಿ-ಧಾರವಾಡ,ಮೈಸೂರು,ಕಲಬುರಗಿ,ಬೆಳಗಾವಿ,ಮಂಗಳೂರು,ಬಿಜಾಪೂರ,ದಾವಣಗೆರೆ,ಬಳ್ಳಾರಿ ಮತ್ತು ತುಮಕೂರು.
13.ವಿಸ್ತೀರ್ಣದಲ್ಲಿ ದೊಡ್ಡ ಜಿಲ್ಲೆ – ಬೆಳಗಾವಿ
14.ವಿಸ್ತೀರ್ಣದಲ್ಲಿ ಚಿಕ್ಕದಾದ ಜಿಲ್ಲೆ – ಬೆಂಗಳೂರು ನಗರ
15.ನಾಲ್ಕು ಕಂದಾಯ ವಿಭಾಗಗಳು – ಬೆಂಗಳುರು, ಮೈಸೂರು,ಬೆಳಗಾವಿ,ಕಲಬುರಗಿ

★★★ ಕರ್ನಾಟಕದ ಒಂದು ಪಕ್ಷಿನೋಟ ★★★

1.ರಾಜ್ಯಪಕ್ಷಿ – ನೀಲಕಂಠ(ಇಂಡಿಯನ್ ರೋಲರ್)
2.ರಾಜ್ಯ ಪ್ರಾಣಿ – ಆನೆ.
3.ರಾಜ್ಯ ವೃಕ್ಷ – ಶ್ರೀಗಂಧ.
4.ರಾಜ್ಯಪುಷ್ಪ – ಕಮಲ
5.ನಾಡಗೀತೆ – ಜಯಭಾರತ ಜನನಿಯ ತನುಜಾತೆ(ಕುವೆಂಪು ರಚಿತ)
6.ಕರ್ನಾಟಕ ಸರ್ಕಾರದ ಚಿನ್ಹೆ – ಗಂಡಭೇರುಂಡ
7.ಗಂಡಭೇರುಂಡ ಎರಡು ತಲೆಗಳನ್ನು ಹೊಂದಿರುವ ಕಾಲ್ಪನಿಕ ಪಕ್ಷಿಯಾಗಿದೆ.
8.ಭಾರತದಲ್ಲಿ ಅತಿ ಹೆಚ್ಚು ಶ್ರೀಗಂಧದ ಮರಗಳನ್ನು ಬೆಳೆಯುವ ರಾಜ್ಯ – ಕರ್ನಾಟಕ
9.ಕರ್ನಾಟಕದ ಮೊದಲ ನಾಡಗೀತೆ – ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು(ಹುಯಿಲಗೋಳ್ ನಾರಾಯಣರಾವ)
10.ಕರ್ನಾಟಕ ಚಲನಚಿತ್ರ ಮಂಡಳಿಯ ಹೆಸರು – ಸ್ಯಾಂಡಲವುಡ್.
11.ಕರ್ನಾಟಕ ದ್ವಿಸದನ ವ್ಯವಸ್ಥೆ ಹೊಂದಿದೆ.
12.ವಿಧಾನಸಭೆಯ ಸದಸ್ಯರ ಸಂಖ್ಯೆ – 225.
13.ವಿಧಾನ ಪರಿಷತ್ತ ಸದಸ್ಯರ ಸಂಖ್ಯೆ – 75
14.ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾಗುವ ಸಂಸದರ ಸಂಖ್ಯೆ – 28
15.ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಂಸದರ ಸಂಖ್ಯೆ – 12
16.ಭಾರತದಲ್ಲಿಯೇ ಪ್ರಥಮಬಾರಿಗೆ ಹಿಂದುಳಿದ ವರ್ಗಗಳ ಆಯೋಗವೊಂದನ್ನು ನೇಮಿಸಿದ್ದು ಮೈಸೂರು ರಾಜ್ಯ – 1918 ರಲ್ಲಿ ಮಿಲ್ಲರ ಆಯೋಗ.
17.ಮೊದಲ ರಾಜ್ಯಪಾಲ – ಜಯಚಾಮರಾಜೇಂದ್ರ ಒಡೆಯರ್
18.ಮೊದಲ ಮುಖ್ಯಮಂತ್ರಿ – ಕೆ.ಚಂಗಲರಾಯರೆಡ್ಡಿ.
19.ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ – ಎಸ್,ನಿಜಲಿಂಗಪ್ಪ
20.ವಿಧಾನಸಭೆಯ ಮೊದಲ ಸಭಾಪತಿ – ವಿ,ವೆಂಕಟಪ್ಪ
21.ವಿಧಾನಸಭೆಯ ಏಕೈಕ ಮಹಿಳಾ ಸಭಾಪತಿ – ಕೆ.ಎಸ್.ನಾಗರತ್ನಮ್ಮ
22.ಕರ್ನಾಟಕ ಹೈಕೋರ್ಟಿನ ಮೊದಲ ಮುಖ್ಯ ನ್ಯಾಯಧೀಶ – ಆರ್ , ವೆಂಕಟರಾಮಯ್ಯ.
23.ಭಾರತದ ಉಪಗ್ರಹ ನಿಯಂತ್ರಣ ಕೇಂದ್ರವಿರಿವುದು – ಹಾಸನದಲ್ಲಿ
24.ಕಾಫಿ ಹಾಗೂ ಮೆಣಸು ಉತ್ಪಾದನೆಯಲ್ಲಿ ಕರ್ನಾಟಕವು – ಪ್ರಥಮ ಸ್ಥಾನದಲ್ಲಿದೆ.

ಅಂತೆಯೇ ,

ಕನ್ನಡದಮೊದಲುಗಳು

1

ಅಚ್ಚಕನ್ನಡದಮೊದಲದೊರೆ

ಮಯೂರವರ್ಮ

2

ಕನ್ನಡದಮೊದಲಕವಿ

ಪಂಪ

3

ಕನ್ನಡದಮೊದಲಶಾಸನ

ಹಲ್ಮಿಡಿಶಾಸನ

4

ತ್ರಿಪದಿಛಂದಸ್ಸಿನಮೊದಲಬಳಕೆ

ಬಾದಾಮಿಯಕಪ್ಪೆಅರಭಟ್ಟನಶಾಸನ

5

ಕನ್ನಡದಮೊದಲಲಕ್ಷಣಗ್ರಂಥ

ಕವಿರಾಜಮಾರ್ಗ

6

ಕನ್ನಡದಮೊದಲನಾಟಕ

ಮಿತ್ರವಿಂದಗೋವಿಂದ

7

ಕನ್ನಡದಮೊದಲಮಹಮದೀಯಕವಿ

ಶಿಶುನಾಳಷರೀಪ

8

ಕನ್ನಡದಮೊದಲಕವಯಿತ್ರಿ

ಅಕ್ಕಮಹಾದೇವಿ

9

ಕನ್ನಡದಮೊದಲಸ್ವತಂತ್ರಸಾಮಾಜಿಕಕಾದಂಬರಿ

ಇಂದಿರಾಬಾಯಿ

10

ಕನ್ನಡದಮೊದಲಪತ್ತೆದಾರಿಕಾದಂಬರಿ

ಚೊರಗ್ರಹಣತಂತ್ರ

11

ಕನ್ನಡದಮೊದಲಛಂದೋಗ್ರಂಥ

ಛಂದೋಂಬುಧಿ (ನಾಗವರ್ಮ)

12

ಕನ್ನಡದಮೊದಲಸಾಮಾಜಿಕನಾಟಕ

ಇಗ್ಗಪ್ಪಹೆಗ್ಗಡೆಯವಿವಾಹಪ್ರಹಸನ

13

ಕನ್ನಡದಮೊದಲಜ್ಯೋತಿಷ್ಯಗ್ರಂಥ

ಜಾತಕತಿಲಕ

14

ಕನ್ನಡದಮೊದಲಗಣಿತಶಾಸ್ತ್ರಗ್ರಂಥ

ವ್ಯವಹಾರಗಣಿತ

15

ಕನ್ನಡದಮೊದಲಕಾವ್ಯ

ಆದಿಪುರಾಣ

16

ಕನ್ನಡದಮೊದಲಗದ್ಯಕೃತಿ

ವಡ್ಡಾರಾಧನೆ

17

ಕನ್ನಡದಲ್ಲಿಮೊದಲುಅಚ್ಚಾದಕೃತಿ

ಎಗ್ರಾಮರ್ಆಫ್ದಿಕನ್ನಡಲಾಂಗ್ವೇಜ್

18

ಕನ್ನಡದಮೊದಲಪತ್ರಿಕೆ

ಮಂಗಳೂರುಸಮಾಚಾರ

19

ಹೊಸಗನ್ನಡದಶಬ್ದವನ್ನುಮೊದಲುಬಳಸಿದವರು

ಚಂದ್ರರಾಜ

20

ಕನ್ನಡದಲ್ಲಿಮೊದಲುಕಥೆಬರೆದವರು

ಪಂಜೆಮಂಗೇಶರಾಯರು

21

ಕನ್ನಡದಮೊದಲಪ್ರೇಮಗೀತೆಗಳಸಂಕಲನ

ಒಲುಮೆ

22

ಕನ್ನಡಸಾಹಿತ್ಯಪರಿಷತ್ತಿನಮೊದಲಅಧ್ಯಕ್ಷರು

ಹೆಚ್.ವಿ.ನಂಜುಂಡಯ್ಯ

23

ಕನ್ನಡದಮೊದಲಸ್ನಾತಕೋತ್ತರಪದವೀಧರ

ಆರ್.ನರಸಿಂಹಾಚಾರ್

24

ಕನ್ನಡದಮೊದಲವಚಚನಕಾರ

ದೇವರದಾಸಿಮಯ್ಯ

25

ಹೊಸಗನ್ನಡದಮೊದಲಮಹಾಕಾವ್ಯ

ಶ್ರೀರಾಮಾಯಣದರ್ಶನಂ

26

ಪಂಪಪ್ರಶಸ್ತಿಪಡೆದಮೊದಲಕನ್ನಡಿಗ

ಕುವೆಂಪು

27

ಕನ್ನಡದಮೊದಲಕನ್ನಡ-ಇಂಗ್ಲೀಷ್ನಿಘಂಟುರಚಿಸಿದವರು

ಆರ್.ಎಫ್.ಕಿಟೆಲ್

28

ಕನ್ನಡದಮೊಟ್ಟಮೊದಲಸಮಕಲನಗ್ರಂಥ

ಸೂಕ್ತಿಸುಧಾರ್ಣವ

29

ಮೊದಲಅಖಿಲಭಾರತಕನ್ನಡಸಾಹಿತ್ಯಸಮ್ಮೇಳನನಡೆದಸ್ಥಳ

ಬೆಂಗಳೂರು (1915)

30

ಕರ್ನಾಟಕರತ್ನಪ್ರಶಸ್ತಿಪಡೆದಮೊದಲಕವಿ

ಕುವೆಂಪು

31

ಕನ್ನಡದಮೊದಲವಿಶ್ವಕೋಶ

ವಿವೇಕಚಿಂತಾಮಣಿ

32

ಕನ್ನಡದಮೊದಲವೈದ್ಯಗ್ರಂಥ

ಗೋವೈದ್ಯ

33

ಕನ್ನಡದಮೊದಲಪ್ರಾಧ್ಯಾಪಕರು

ಟಿ.ಎಸ್.ವೆಂಕಣ್ಣಯ್ಯ

34

ಕನ್ನಡದಲ್ಲಿರಚಿತಗೊಂಡಮೊದಲರಗಳೆ

ಮಂದಾನಿಲರಗಳೆ

35

ಕನ್ನಡದಮೊದಲಹಾಸ್ಯಪತ್ರಿಕೆ

ವಿಕಟಪ್ರತಾಪ

ಹಾಗೆಯೇ,

ನಿಮಗೆಷ್ಟು ಗೊತ್ತು!?

1) ದೇವನಹಳ್ಳಿ ಕೋಟೆಯನ್ನು ಕಟ್ಟಿಸಿದವರು ಯಾರು?

– ಮಲ್ಲಬೈರೆಗೌಡ.

2) ಭಾರತದಲ್ಲಿ ಮೊದಲಬಾರಿಗೆ ಕ್ಷಿಪಣಿಯ ಪ್ರಯೋಗ ಯಾರು ಮಾಡಿದರು?

– ಟಿಪ್ಪು ಸುಲ್ತಾನ್.

3) ಭಾರತದ ಇತಿಹಾಸದಲ್ಲಿ ಅಬೇದ್ಯ ಎಂದು ಕರೆಯಲ್ಪಡುವ ಕೋಟೆ ಯಾವುದು?

– ಚಿತ್ರದುರ್ಗ.

4) “ಕರ್ನಾಟಕ ರತ್ನ ರಮಾರಮಣ” ಎಂಬ ಬಿರುದು ಯಾರಿಗೆ ದೊರಕಿತ್ತು?

– ಕೃಷ್ಣದೇವರಾಯ.

5) ತುಂಗಾ ನದಿಗೆ ಇದ್ದ ಇನ್ನೊಂದು ಹೆಸರೇನು?

– ಪಂಪಾನದಿ.

6) “ಸ್ಟೇಟ್ ಬ್ಯಾಂಕ್ ಆಫ್ ಮೈಸೂರು” ಇದರ ಸಂಸ್ಥಾಪಕರು ಯಾರು?

– ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ.

7) ಕೈಗಾರಿಕಾ ಕ್ರಾಂತಿಗೆ ಒತ್ತು ಕೊಟ್ಟ ಮೊದಲ ರಾಜ ಯಾರು?

– ಹೈದರಾಲಿ.

8) ಕರ್ನಾಟಕದ ಮೊದಲ ಸಕ್ಕರೆ ಕಾರ್ಖಾನೆಯನ್ನು ಎಲ್ಲಿ ಸ್ಥಾಪಿಸಲಾಯಿತು?

– ಶ್ರೀರಂಗ ಪಟ್ಟಣದ ಪಾಲಹಳ್ಳಿ.

9) ಕೆಂಪೇಗೌಡರು ಕಟ್ಟಿಸಿದ ಬೆಂಗಳೂರುಕೋಟೆ ಯಾವ ಊರಿನಲ್ಲಿದೆ?

– ಕಲಾಸಿಪಾಳ್ಯ.

10) ವಿಧಾನ ಸೌದ”ವನ್ನು ಕಟ್ಟಿಸಿದವರು ಯಾರು?

– ಕೆಂಗಲ್ ಹನುಮಂತಯ್ಯ.

11) ಕನ್ನಡಕ್ಕೆ ಒಟ್ಟು ಎಷ್ಟು “ಜ್ಞಾನಪೀಠ” ಪ್ರಶಸ್ತಿ ದೊರೆತಿದೆ?

– 8

12) ಮೈಸೂರಿನಲ್ಲಿರುವ “ಬೃಂದಾವನ”ದ ವಿನ್ಯಾಸಗಾರ ಯಾರು?

– “ಸರ್. ಮಿರ್ಜಾ ಇಸ್ಮಾಯಿಲ್”

13) ಕರ್ನಾಟಕದಲ್ಲಿ ಸತತವಾಗಿ ಮೂರು ಸಾರಿ ಮುಖ್ಯಮಂತ್ರಿಯಾಗಿ ಯಾರು ಆಯ್ಕೆಯಾಗಿದ್ದರು?

– ರಾಮಕೃಷ್ಣ ಹೆಗ್ಗಡೆ.

14) “ಯುಸುಫಾಬಾದ್” ಎಂದು ಈಗಿನ ಯಾವ ಪ್ರದೇಶವನ್ನು ಕರೆಯುತಿದ್ದರು?

– ದೇವನಹಳ್ಳಿ (ದೇವನದೊಡ್ಡಿ)

15) ಕರ್ನಾಟಕದ ಯಾವ ಸಾಮ್ರಾಜ್ಯ ವೈಭವಕ್ಕೆ ಹೆಸರುವಾಸಿಯಾಗಿತ್ತು?

– ವಿಜಯನಗರ ಸಾಮ್ರಾಜ್ಯ.

16) ಶ್ರೀರಂಗ ಪಟ್ಟಣದ ಶ್ರೀ ರಂಗನಾಥ ಸ್ವಾಮಿಯ ಮೂಲ ದೇಗುಲವನ್ನು ಯಾರು ಕಟ್ಟಿಸಿದರು?

ತಿರುಮಲಯ್ಯ.

17″ಯದುರಾಯ ರಾಜ ನರಸ ಒಡೆಯರ್” ಕಟ್ಟಿಸಿದ ಕೋಟೆ ಯಾವುದು?

– ಶ್ರೀರಂಗ ಪಟ್ಟಣದ ಕೋಟೆ.

18) ಕರ್ನಾಟಕದಲ್ಲಿ ಸಂಪೂರ್ಣವಾಗಿ ಸಂಸ್ಕೃತ ಭಾಷೆಯನ್ನು ಮಾತನಾಡುವ ಹಳ್ಳಿ ಯಾವುದು?

– ಶಿವಮೊಗ್ಗ ಜಿಲ್ಲೆಯ ಮತ್ತೂರ್.

19) ಕರ್ನಾಟಕದ ಅತಿ ದೊಡ್ಡ ಜಾತ್ರೆ ಯಾವುದು?

– ಶಿರಸಿಯ ಮಾರಿಕಾಂಬ ಜಾತ್ರೆ.

20) ಅಂಗ್ಲ ಭಾಷೆಯ ಸಾಫ್ಟ್ ವೇರ್ ಮತ್ತು ಹಾರ್ಡ್ ವೇರ್ ಪದಗಳಿಗೆ ಕನ್ನಡದ ತಂತ್ರಂಶ ಮತ್ತು ಯಂತ್ರಾಂಶ ಎನ್ನುವ ಪದಗಳನ್ನು ಕೊಟ್ಟವರು ಯಾರು?

– ಹೆಚ್.ಎಸ್.ಕೃಷ್ಣ ಸ್ವಾಮಿ ಅಯ್ಯಂಗಾರ್. (ಹೆಚ್.ಎಸ್.ಕೆ)

21) ರಾಯಚೂರಿನ ಮೊದಲ ಹೆಸರೇನು?

– ಮಾನ್ಯಖೇಟ.

22) ಕನ್ನಡದ ಮೊದಲ ಕೃತಿ ಯಾವುದು?

– ಕವಿರಾಜ ಮಾರ್ಗ

23) ಪಂಪಾಪುರ ಎಂದು ಯಾವ ಪ್ರದೇಶವನ್ನು ಕರೆಯುತ್ತಿದ್ದರು.

ಹಂಪೆ.

24) ಜಗತ್ತಿನ ಎತ್ತರವಾದ ಏಕ ಶಿಲಾ ವಿಗ್ರಹ ಯಾವುದು?

– ಶ್ರಾವಣಬೆಳಗೊಳದ ಗೊಮ್ಮಟೇಶ್ವರ.

25) ಕರ್ನಾಟಕಕ್ಕೆ “ಪರಮವೀರ ಚಕ್ರ” ತಂದುಕೊಟ್ಟ ವೀರ ಕನ್ನಡಿಗ ಯಾರು?

– ಕರ್ನಲ್ ವಸಂತ್.
26) ಕರ್ನಾಟಕದ ಅತಿದೊಡ್ಡ ದೇವಾಲಯ ಯಾವುದು?

– ನಂಜನಗೂಡಿನ ಶ್ರೀ ಕಂಠೇಶ್ವರ ದೇವಾಲಯ.

27) ಕರ್ನಾಟಕದ ಅತಿ ಎತ್ತರವಾದ ಶಿಖರ ಯಾವುದು?

– ಮುಳ್ಳಯ್ಯನ ಗಿರಿ.

28) ಮೈಸೂರು ಅರಮನೆಯ ಹೆಸರೇನು?

– ಅಂಬಾವಿಲಾಸ ಅರಮನೆ.

29) ಕರ್ನಾಟಕಕ್ಕೇ ಮೊದಲು ಕಾಫಿ ಬೀಜವನ್ನು ತಂದವರು ಯಾರು?

– ಬಾಬಾ ಬುಡನ್ ಸಾಹೇಬ.

30) “ಕರ್ಣಾಟಕದ ಮ್ಯಾಂಚೆಸ್ಟಾರ್ ” ಎಂದು ಯಾವ ಜಿಲ್ಲೆಯನ್ನು ಕರೆಯಲಾಗುತ್ತದೆ?

– ದಾವಣಗೆರೆ.

31) ಕರ್ನಾಟಕದಲ್ಲಿ ಅತಿಹೆಚ್ಚು ಮಳೆ ಬೀಳುವ ಪ್ರದೇಶ ಯಾವುದು?

– ಆಗುಂಬೆ.

32) ಕರ್ನಾಟಕದ ಅತಿ ಚಿಕ್ಕ ಜಿಲ್ಲೆ ಯಾವುದು?

ಬೆಂಗಳೂರು ನಗರ ಜಿಲ್ಲೆ.

33) ಕರ್ನಾಟಕದ ಮೊದಲ ಉಪಲಬ್ದ ಶಾಸನ ಯಾವುದು?

– ಹಲ್ಮಿಡಿ ಶಾಸನ.

34) ಕರ್ನಾಟಕದ ರಾಜ್ಯ ಪಕ್ಷಿ ಯಾವುದು?

– ನೀಲಕಂಠ ಪಕ್ಷಿ.

35) ಕರ್ನಾಟಕದ ಮೊದಲ ಮುಖ್ಯಮಂತ್ರಿ ಯಾರು?

– ಕೆ.ಸಿ.ರೆಡ್ಡಿ.

36) ಕರ್ನಾಟಕದ ಮೊದಲ ರಾಜ ಪ್ರಮುಖರು (ರಾಜ್ಯಪಾಲರು) ಯಾರು?

– ಶ್ರೀ ಜಯಚಾಮರಾಜ ಒಡೆಯರು.

37) ಕರ್ನಾಟಕದ ಮೊದಲ ಕವಯತ್ರಿ ಯಾರು?

– ಅಕ್ಕಮಹಾದೇವಿ.

38) ಕನ್ನಡದ ಮೊದಲ ಉಪಲಬ್ದ ಗದ್ಯಕೃತಿ ಯಾವುದು?

– ವಡ್ಡರಾದನೆ.

39) ಕರ್ನಾಟಕದ ಮೊದಲ ವಿಶ್ವವಿದ್ಯಾನಿಲಯ ಯಾವುದು?

– ಮೈಸೂರು ವಿಶ್ವವಿಧ್ಯಾನಿಲಯ.

40) ಕನ್ನಡದ ಮೊದಲ ವ್ಯಾಕರಣ ಗ್ರಂಥ ಯಾವುದು? ಬರೆದವರು ಯಾರು?

– “ಕೇಶಿರಾಜ ವಿರಚಿತ” “ಶಬ್ದಮಣಿ ದರ್ಪಣಂ”

41) “ಕರ್ನಾಟಕ ಶಾಸ್ತ್ರೀಯಾ ಸಂಗೀತ”ದ ಪಿತಾಮಹ ಯಾರು?

– ಪುರಂದರ ದಾಸರು.

42) ಕರ್ನಾಟಕದ ಯಾವ ಜಿಲ್ಲೆಯಲ್ಲಿ ಉಷ್ಣ ವಿದ್ಯುತ್ ಸ್ಥಾವರವಿದೆ?

– ರಾಯಚೂರು ಜಿಲ್ಲೆ.

43) ಕರ್ನಾಟಕದ ರೇಷ್ಮೆ ಜಿಲ್ಲೆ ಯಾವುದು?

– ರಾಮನಗರ.

44) ಕರ್ನಾಟಕದ ಸಕ್ಕರೆ ಜಿಲ್ಲೆ ಯಾವುದು?

– ಮಂಡ್ಯ ಜಿಲ್ಲೆ.

45) ಕಾವೇರಿ ನದಿಯು ತನ್ನ ಪಾತ್ರದಲ್ಲಿ ಎಷ್ಟು ಜಲಪಾತಗಳನ್ನು ಸೃಷ್ಟಿಸುತ್ತದೆ? ಅವು ಯಾವುದು?

– ಮೂರು ಜಲಪಾತಗಳು. (೧) ಚುಂಚನ ಕಟ್ಟೆ ಜಲಪಾತ, (೨) ಶಿವನ ಸಮುದ್ರ (೩) ಹೋಗನೆಕಲ್ ಜಲಪಾತ.
46) ಕರ್ನಾಟಕ ರಾಜ್ಯದ ಧ್ವಜದಲ್ಲಿರುವ ಬಣ್ಣಗಳ ಸಂಕೇತ ಏನು?-

ಹಳದಿ: ಶಾಂತಿಯ ಸಂಕೇತ.ಕೆಂಪು: ಕ್ರಾಂತಿಯ ಸಂಕೇತ

47) ರಾಷ್ಟ್ರ ಧ್ವಜವನ್ನು ನೇಯುವ ಏಕಮಾತ್ರ ಸ್ಥಳ ಕರ್ನಾಟಕದಲ್ಲಿದೆ. ಇದು ಯಾವ ಊರು?

– ಗರಗ,

48) ಕರ್ನಾಟಕದ ಯಾವ ಜಿಲ್ಲೆಗೆ ರೈಲ್ವೆ ಮಾರ್ಗವಿಲ್ಲ?

– ಕೊಡಗು.

49) ಕರ್ನಾಟಕದ ಅತಿದೊಡ್ಡ ಅಣೆಕಟ್ಟು ಯಾವುದು?

– ಲಿಂಗನಮಕ್ಕಿ ಅಣೆಕಟ್ಟು.

K
50) ಕನ್ನಡಕ್ಕೆ ಮೊದಲ ಜ್ಞಾನಪೀಠಪ್ರಶಸ್ತಿ ತಂದುಕೊಟ್ಟವರು ಯಾರು?

    – ಕುವೆಂಪು

Friday, 14 April 2017

Dr. B. R. Ambedkar

Have you seen any person in world with such bio-data?
*(1891-1956)*

*B.A., M.A., M.Sc., D.Sc., Ph.D., L.L.D.,*
*D.Litt., Barrister-at-La w.*
*B.A.(Bombay University)*
*Bachelor of Arts,*
*MA.(Columbia university) Master*
*Of Arts,*
*M.Sc.( London School of*
*Economics) Master*
*Of Science,*
*Ph.D. (Columbia University)*
*Doctor of*
*philosophy ,*
*D.Sc.( London School of*
*Economics) Doctor*
*of Science*
*L.L.D.(Columbia University)*
*Doctor of*
*Laws ,*
*D.Litt.( Osmania* *University)*
 *Doctor of*
*Literature,*
*Barrister-at-La  (Gray's Inn,*
*London) law*
*qualification for a lawyer in*
*royal court of*
*England.*
*Elementary Education, 1902*
*Satara,*
*Maharashtra*
*Matriculation, 1907,*
*Elphinstone High*
*School, Bombay Persian etc.,*
*Inter 1909,Elphinston e*
*College,Bombay*
*Persian and English*
*B.A, 1912 Jan, Elphinstone*
*College, Bombay,*
*University of Bombay,*
*Economics & Political*
*Science*
*M.A 2-6-1915 Faculty of* *Political*
*Science*,
*Columbia University, New York,*
*Main-*
*Economics*
*Ancillaries-Soc iology,* *History*
*Philosophy,*
*Anthropology, Politics*
*Ph.D 1917 Faculty of* *Political*
*Science,*
*Columbia University, New* *York,*
*The*
*National Divident of India - A*
*Historical and*
*Analytical Study'*
*M.Sc 1921 June London* *School*
*of*
*Economics, London 'Provincial*
*Decentralizatio n of Imperial*
*Finance in*
*British India'*
*Barrister-at- Law 30-9-1920*
*Gray's Inn,*
*London Law*
*D.Sc 1923 Nov London* *School*,
*of*
*Economics, London 'The*
*Problem of the*
*Rupee - Its origin and it's,*
*solution' was*
*accepted for the degree of D.Sc.*
*(Economics).*
*L.L.D (Honoris Causa) 5-6-1952*
*Columbia*
*University, New York For HIS*
*achievements,*
*Leadership and authoring the constitution of India*
*D.Litt (Honoris Causa)*
*12-1-1953 Osmania*
*University, Hyderabad For HIS*
*achievements,*
*Leadership and writing the*
*constitution of*

*India!*

*Name:*
*✅ Dr. B. R. Ambedkar✅*

Akshara Ramayana

*ಅಕ್ಷರ ರಾಮಾಯಣ*

*ಅ*ಯೋಧ್ಯೆಯರಸನು ದಶರಥನು
*ಆ*ತ್ಮಜರು ಬೇಕೆಂಬ ಬಯಕೆಯ ಹೊತ್ತಿಹನು
*ಇ*ಷ್ಟಿಯಮಾಡಿದ ಜಗಮೆಚ್ಚಿದ ರೀತಿಯಲಿ
*ಈ*ಶ್ವರ ಕೃಪೆಯಲಿ ದೊರೆಯಿತು ಪಾಯಸವು
*ಉ*ದಾತ್ತ ದೊರೆಯಿತ್ತನು ಮೂವರು ಸತಿಯರಿಗೆ
*ಊ*ಟವ ಮಾಡಲು ಪಡೆದರು ನಾಲ್ವರನು
*ಋ*ಷಿವರ ವಿಶ್ವಾಮಿತ್ರರು ಕೇಳಿದರು ಕಳಿಸು
*ೠ*ಕ್ಷ ಜನರನು ಶಿಕ್ಷಿಸಲು ರಾಮನನು
*ಎ*ಸುಳೆಗಳೊಂದಿಗೆ ದಂಡಕಾರಣ್ಯಕೆ
*ಏ*ಳಿಗೆ ಋಷಿಜನಕೆಂದು ಜತೆಯಲಿ ಲಕ್ಷ್ಮಣನು
*ಒ*ಮ್ಮೆಲೆ ಖರದೂಷಣರ ಬಡಿದು ಜನಕಪುರಕೆ
*ಓ*ಲಗದಲಿ ರಾಮನು ಶಿವಧನುವ ಮುರಿದು
*ಔ*ತ್ಸುಕತೆಯಲಿ ಸೀತಾಮಾಲೆಗೆ ಕೊರಳೊಡ್ಡಿ
*ಅಂ*ಬಾ ಸೀತಾ ಸ್ವಯಂವರ ಸಂಭ್ರಮವು
*ಅಃ*ಅಃ ಶ್ರೀರಾಮ ಸೀತಾ ವಿವಾಹ ವೈಭವವು

*ಕ*ಟುವರ ಬೇಡಿದಳು ಕೈಕೇಯಿ ದಶರಥನ
*ಖ*ತಿಗೊಳ್ಳದೆ ಸೀತಾಲಕ್ಷ್ಮಣರೊಡನೆ
*ಗ*ಮನ ಕಾನನಕೆ ಉಟ್ಟು ನಾರುಮಡಿ
*ಘ*ಟಸಂಭವನಿತ್ತನು ಹರಿಚಾಪವನು
*ಙ* ಙ ಅನ್ನುತ ಪ್ರಾಣಿಗಳೊಡನಾಡಿದಳು ಸೀತೆ

*ಚ*ಳಿಗಾಳಿ ಉರಿಬಿಸಿಲ ಸಹಿಸುತ ರಾಘವನು
*ಛ*ವಿಗುಂದದೆ ಕಾಡಲಿ ಕಾಲವ ಕಳೆಯುತಲಿರಲು
*ಜ*ಯಜಯ ರಾಘವ ಎನ್ನುತ ಭರತನು ಬಂದು
*ಝ*ಗಮಗಿಸುವ ರಾಮಪಾದುಕೆಗಳ ಪಡೆಯಲು
*ಜ್ಞಾ*ನಿವರೇಣ್ಯ ರಘುಕುಲತಿಲಕ ತಮ್ಮನ ತಬ್ಬಿದನು

*ಟ*ವುಳಿಯಾಡದೆ ರಾಜ್ಯವ ನೀಯುವೆನು
*ಠ*ಕ್ಕೆಯ ಹಾರಿಸುವೆ ಎನೆ ರಾಮನು ಖಂಡಿಸಿದ
*ಡ*ನಿಯುಳಿಯಲು ಪಾದುಕೆಗಳ ಕೈಗೊಂಡು
*ಢ*ಕ್ಕೆಯ ಬಾರಿಸುವನೆ ಭರತನು
*ಣ*ಣ ಣಣ ಶಬ್ದವು ಎಲ್ಲೆಡೆ ಕೇಳಿಸಿತು

*ತ*ರುಣಿಯ ಮಾತನು ಲೆಕ್ಕಿಸಿ ರಾಘವ
*ಥ*ಳಥಳಿಪ ಜಿಂಕೆಯ ಹಿಂದೋಡಿದನು
*ದ*ನಿರಾಮದೆನುತ ಅತ್ತ ತೆರಳಿದ ಲಕ್ಷ್ಮಣನು
*ಧ*ಣಿಗಳಾಶ್ರಮ ಸೇರುವ ಮೊದಲೆ
*ನ*ಲ್ಲೆಯನಪಹರಿಸಿದ ದಶಶಿರ ರಾವಣನು

*ಪ*ತ್ನಿಯ ಕದ್ದ ಲಂಕಾಪತಿ ಕೊಂದು ಸೀತಾ
*ಫ*ಲ ಪಡೆಯಲು ಸುಗ್ರೀವ ಗೆಳೆತನ ರಾಮನಿಗೆ
*ಬ*ಲಿಷ್ಟ ಜಟಾಯುವಿಂದ ಉಪಕೃತ ರಾಘವ
*ಭ*ವಭಾದೆಯ ಕಳೆಯಲು ಹರಸಿದನು
*ಮ*ರ್ಕಟವೀರ ಹನುಮನ ಮೈತ್ರಿಯ ಬೆಳೆಸಿದನು

*ಯ*ಮಪುರಿಗಟ್ಟಿದ ರಾಮನು ವಾಲಿಯನು
*ರ*ಮಣೀಯ ವಾರ್ತೆ ತಂದನು ಮಾರುತಿಯು
*ಲ*ವಣಾಂಬುಧಿಗೈ ತಂದರು ವಾನರರು
*ವ*ತ್ಸಲನಾಶ್ರಯವಿತ್ತು ವಿಭೀಷಣನಿಗೆ
*ಶ*ರಧಿಯ ದಾಟಿ ಯುದ್ದವ ಹೂಡಿದರು
*ಷ*ಡ್ಗುಣ ಸಹಿತನು ರಾವಣನ ಕೊಂದು
*ಸ*ತಿಯೊಡಗೂಡಿ ಅಯೋಧ್ಯೆಗೆ ಹೊರಡಲು
*ಹ*ನುಮನು ಭರತಗೆ ವಿಷಯವ ತಿಳುಹಿದನು
*ಳ*ಕ್ಷ್ಮೀವಲ್ಲಭನು ಚಂದದಿ ರಾಜ್ಯವನಾಳಿದನು
*ಕ್ಷ*ಮಾಪೂರ್ಣ ರಾಮಚಂದ್ರನು ಕಾಪಾಡಲಿ ಎಲ್ಲರನು.🙏🏼

Thursday, 6 April 2017

This song is from Raajakumara film.

ಈ ಹಾಡು ರಾಜಕುಮಾರ ಚಿತ್ರದು
ಬೊಂಬೆ ಹೇಳುತೈತೆ
ಮತ್ತೆ ಹೇಳುತೈತೆ
ನೀನೇ ರಾಜಕುಮಾರ.

ಬೊಂಬೆ ಹೇಳುತೈತೆ
ಮತ್ತೆ ಹೇಳುತೈತೆ
ನೀನೇ ರಾಜಕುಮಾರ.

ಹೊಸ ಬೆಳಕೊಂದು ಹೊಸಿಲಿಗೆ ಬಂದು
ಬೆಳಗಿದೆ ಮನೆಯ ಮನಗಳ ಇಂದು
ಆರಾಧಿಸೋ ರಾರಾಧಿಸೋ ರಾಜರತ್ನನು
ಆಡೀಸೀಯೆ ನೋಡು ಬೀಳಿಸಿಯೇ ನೋಡು
ಎಂದು ಸೋಲದು ಸೋತು ತಲೆಯ ಬಾಗದು

ಬೊಂಬೆ ಹೇಳುತೈತೆ
ಮತ್ತೆ ಹೇಳುತೈತೆ
ನೀನೇ ರಾಜಕುಮಾರ

ಗುಡಿಸಲೇ ಆಗಲಿ ಅರಮನೆ ಆಗಲಿ
ಆಟವೇ ನಿಲ್ಲದು, ಎಂದು ಆಟ ನಿಲ್ಲದು
ಹಿರಿಯರೇ ಇರಲಿ ಕಿರಿಯರೇ ಬರಲಿ
ಬೇಧವೆ ತೋರಧು, ಎಂದು ಬೇಧ ತೋರಧು…

ಎಲ್ಲ ಇದ್ದು ಏನು ಇಲ್ಲದ ಹಾಗೆ ಬದುಕಿರುವ
ಆಕಾಶ ನೋಡಧ ಕೈಯೇ ನೀನಧು ಪ್ರೀತಿ ಹಂಚಿರುವ
ಜೊತೆಗಿರು ನೀನು ಅಪ್ಪನ ಹಾಗೆ
ಹಣ್ಣೆಲೆ ಕಾಯೋ ವಿನಯದೀ ಹೀಗೆ
ನಿನ್ನನು ಪಡೆಧ ನಾವು ಪುನೀತ
ಬಾಳು ನಗು ನಗುತ

ಬೊಂಬೆ ಹೇಳುತೈತೆ
ಮತ್ತೆ ಹೇಳುತೈತೆ
ನೀನೇ ರಾಜಕುಮಾರ

ತಾನೇ ಉರಿದು ಮನೆಗೆ
ಬೆಳಕು ಕೊಡುವ ದೀಪವೀಧು,
ನಂದ ದೀಪವೇ ಇದು

ಆಡಿಸುವಾತನ ಕರುಣೆಯ
ಮೇಲೆ ನಮ್ಮ ಪಾತ್ರವು,
ಸಮಯಾಧ ಸೂತ್ರ ಅವನಧು…

ಒಂದು ಮುತ್ತಿನ ಕಥೆಯ ಹೇಳಿತು ಈ ಬೊಂಬೆ
ಆ ಕಥೆಯಲ್ಲಿಧ ರಾಜನಂಗೆ ನೀನು ಬಂದೆ
ಯೋಗವು ಒಮ್ಮೆ ಬರುವುಧು ನಮಗೆ
ಯೋಗ್ಯತೆ ಒಂಧೆ ಉಳಿವುಧು ಕೊನೆಗೆ

ಸೂರ್ಯನೊಬ್ಬ, ಚಂದ್ರನೊಬ್ಬ
ರಾಜನು ಒಬ್ಬ, ಈ ರಾಜನು ಒಬ್ಬ
ಆಡೀಸೀಯೆ ನೋಡು ಬೀಳಿಸಿಯೇ ನೋಡು
ಎಂದು ಸೋಲದು ಸೋತು ತಲೆಯ ಬಾಗದು…

ಬೊಂಬೆ ಹೇಳುತೈತೆ
ಮತ್ತೆ ಹೇಳುತೈತೆ
ನೀನೇ ರಾಜಕುಮಾರ…

TOP 10

  Top 10 Sites for your career 1. Linkedin 2. Indeed 3. Naukri 4. Monster 5. JobBait 6. Careercloud 7. Dice 8. CareerBuilder 9. Jibberjobber...